ಹಿರಿಯ ಅರ್ಥಧಾರಿ, ನಿವೃತ್ತ ಅಧ್ಯಾಪಕ ಶ್ರೀ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯವರು ಅಖಿಲ ಭಾರತ ಯಕ್ಷಗಾನ-ಬಯಲಾಟ ಸಾಹಿತ್ಯ ಸಮ್ಮೇಳನ-2015 ಇದರ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಸಮ್ಮೇಳನವರು ಪುತ್ತೂರಿನ - ದ.ಕ. ಜಿಲ್ಲೆ - ಶ್ರೀ ನಟರಾಜ ವೇದಿಕೆಯಲ್ಲಿ ಜನವರಿ 2-4, 2015ರಂದು ಜರುಗಲಿದೆ. ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಕಲಾ ಪ್ರತಿಷ್ಠಾನ (ರಿ) ಇವರು ಸಮ್ಮೇಳನವನ್ನು ಸಂಘಟಿಸಿದ್ದಾರೆ. ಸಂಪರ್ಕ ಸಂಖ್ಯೆ : 9448447512, Email : kskp2010@yahoo.com
Saturday, December 27, 2014
Subscribe to:
Post Comments (Atom)
No comments:
Post a Comment