Saturday, December 27, 2014

bollimbala prashasthi - ಕುಬಣೂರು ಶ‍್ರೀಧರ್ ರಾವ್ ಅವರಿಗೆ ಬೊಳ್ಳಿಂಬಳ ಪ್ರಶಸ್ತಿ ಪ್ರದಾನ

- ಪಾಣಾಜೆ (ದ.ಕ.) ಬೊಳ್ಳಿಂಬಳ ಶಂಕರನಾರಾಯಣ ಓಕುಣ್ಣಾಯ ಪ್ರತಿಷ್ಠಾನವು ಕೊಡಮಾಡುವ ಏಳನೇ ವರುಷದ 'ಬೊಳ್ಳಿಂಬಳ ಪ್ರಶಸ್ತಿ'ಯನ್ನು (Bollimbala Award) ಖ್ಯಾತ ಯಕ್ಷಗಾನದ ಭಾಗವತ ಕುಬಣೂರು ಶ್ರೀಧರ ರಾವ್ (Kubanoor Shridhara Rao) ಅವರಿಗೆ ಪ್ರದಾನಿಸಲಾಯಿತು.
- ದಶಂಬರ 25ರಂದು ಪುತ್ತೂರಿನಲ್ಲಿ ಜರುಗಿದ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ (Sri Anjaneya Yakshagana Kala Sangha, Puttur) 46ನೇ ಸಂಭ್ರಮ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.
- ವಿಮರ್ಶಕ ಡಾ. ಪ್ರಭಾಕರ ಜೋಶಿ ನುಡಿ ಗೌರವ ಸಮರ್ಪಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಬಿ.ಎಸ್.ಓಕುಣ್ಣಾಯ ಪ್ರತಿಷ್ಠಾನದ ವಿವರ ನೀಡಿದರು.
- ವೇದಿಕೆಯಲ್ಲಿದ್ದಾರೆ - ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಭಾಸ್ಕರ ಬಾರ್ಯ, ಶ್ರೀಪತಿ ಭಟ್, ಪ್ರದೀಪ್ ಕುಮಾರ್ ಕಲ್ಕೂರ್, ಎಸ್.ಎನ್.ಪಂಜಾಜೆ....

No comments:

Post a Comment