Thursday, April 26, 2018

ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭ.

ಮಂಗಳೂರು ವಿಶ್ವವಿದ್ಯಾನಿಲಯದ  ಯಕ್ಷಗಾನ ಅಧ್ಯಯನ ಕೇಂದ್ರದ ಈ ಸಾಲಿನ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭ. ಹಿರಿಯರಾದ ಹಾಸ್ಯಗಾರ ಪೆರುವಡಿ ನಾರಾಯಣ ಭಟ್, ಭಾಗವತ ಮತ್ಯಾಡಿ ನರಸಿಂಹ ಶೆಟ್ಟಿ, ಪಾತಾಳ ವೆಂಕಟ್ರಮಣ ಭಟ್, ಡಾ.ಎನ್.ನಾರಾಯಣ ಶೆಟ್ಟಿ ಶಿಮಂತೂರು (ಯಕ್ಷಗಾನ ಛಂದೋಂಬುಧಿ ಕೃತಿಗೆ) – ಇವರಿಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭ. ನುಡಿ ಹಾರಗಳ ಮೂಲಕ ಅಭಿನಂದಿಸುವ ಸರದಿ ನನ್ನದು. ಅಪೂರ್ವ ಅನುಭವ